ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…








