ಕರಾವಳಿಗೂ ತಟ್ಟುತಿದೆ ಮಿಡತೆ ಹಾವಳಿ!!!! ದ.ಕ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡ ಮಿಡತೆ ಹಿಂಡು!!!!


ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಕೆಲವೆಡೆ ಮಿಡತೆ ಹಾವಳಿ ಕಂಡು ಬಂದಿದ್ದು ಇದೀಗ ಕರಾವಳಿಯಾಧ್ಯಂತ ಮಿಡತೆ ಹಾವಳಿಯ ಬೀತಿ ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಅನೀಶ್ ಎಂಬವರ ತೋಟದಲ್ಲಿ ಇಂದು ಮಧ್ಯಾಹ್ನ ಮಿಡತೆಗಳ ಗುಂಪು ಕಂಡುಬಂದಿದೆ. ಅನೀಶ್ ಅವರು ಇಂದು ಮಧ್ಯಾಹ್ನ ತನ್ನ ರಬ್ಬರ್ ತೊಟದಲ್ಲಿ ಹೋಗಿ ನೋಡಿದಾಗ ಮಿಡತೆಗಳು ರಬ್ಬರ್ ಗಿಡಗಳ ಕೆಳಗೆ ಇರುವ ಗಿಡ ಬಳ್ಳಿಗಳ ಸೊಪ್ಪುಗಳನ್ನು ತಿನ್ನುವುದನ್ನು ಗಮನಿಸಿದಾಗ ಮಿಡತೆಗಳ ಹಿಂಡು ಕಂಡುಬಂದಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಿಡತೆ ಹಾವಳಿ ಬಗ್ಗೆ ಮಾಹಿತಿ ಬಂದಿದೆ. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿಯ ವಿಶ್ವನಾಥ ಏರಾ ಎಂಬವರ ತೋಟದಲ್ಲಿ ಮಿಡತೆಗಳ ಗುಂಪು ಕಂಡುಬಂದಿದೆ. ಗುಂಪು, ಗುಂಪಾಗಿ ಆಗಮಿಸುವ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ. ಸಾಮಾನ್ಯವಾಗಿ ಸಾಯಂಕಾಲ ಸಮಯದಲ್ಲಿ ಈ ಮಿಡತೆಗಳ ಗುಂಪು ಕಾಣಸಿಗುತ್ತಿದೆ. ಈಗಾಗಲೇ ಎಲ್ಲಾ ಕಡೆಯಲ್ಲೂ ಮಿಡತೆಗಳ ಹಾವಳಿಯಿಂದ ತತ್ತರಿಸುತ್ತಿರುವಾಗ ತಾಲೂಕಿನಲ್ಲಿಯೂ ಮಿಡತೆಗಳು ಕಂಡು ಬಂದಿದ್ದು ಕೃಷಿಕರು ಚಿಂತೆಗೀಡಾಗುವಂತೆ ಮಾಡಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ👇🏼👇🏼👇🏼👇🏼👇🏼

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 557 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 141 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 59 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 73 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 43 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”