ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 52 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 50 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 27 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 21 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 48 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ