ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ