ನಸು ಮುಂಜಾನೆಯಲ್ಲಿ ರಸ್ತೆ ಅಫಘಾತ ಒರ್ವ ಸಾವು!

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹೊರವಲಯದ ಜಪ್ಪಿನಮೊಗ್ರು ನೇತ್ರಾವತಿ ನದಿ ಸೇತುವೆಯ ಸಮೀಪದಲ್ಲಿ ನಿಲ್ಲಿಸಿದ್ದ ಕಂಟೈನರ್ಗೆ ಕಾರೊಂದು ಡಿಕ್ಕಿ ಹೊಡೆದು ಒರ್ವ ಮೃತಪಟಿದ್ದು ಒರ್ವನ ಸ್ಥಿತಿ ಗಂಭೀರವಾಗಿದೆ. 3ಜನರಿಗೆ ತೀವ್ರತರದ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಫಘಾತದಲ್ಲಿನ ಎಲ್ಲ ಯುವಕರು ಕಾವೂರು ಗಾಂಧಿನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಎಕ್ಸೆಲ್ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್…

    Spread the love

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ…

    Spread the love

    You Missed

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 4 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 26 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 64 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 30 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 53 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 74 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ