ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ.

ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ ಪರಿಣಾಮವಾಗಿ ನದಿಗಳೆಲ್ಲ ಉಕ್ಕಿ ಹರಿದಿದೆ

ನನಗೆ ಕಳೆದ ವರ್ಷದ ಅತಿವೃಷ್ಟಿ ಭೂ ಕುಸಿತವನ್ನು ನೆನಸಿ ಮತ್ತೆ ಭಯ ಮೂಡಿಸಿದ ಇಂದಿನ ಮಳೆ ಹಳೇ ನೆನಪುಗಳನ್ನು ಮೇಲುಕು ಹಾಕಿದಂತಿತ್ತು. ಸಂಜೆಯ ವೇಳೆಯಲ್ಲಿ ಸುರಿದ ಮಳೆಗೆ ಕೊಲ್ಲಿ , ಕುಕ್ಕಾವು ಪ್ರದೇಶದಲ್ಲಿ ಭಾರಿ ನೀರಿನೊಂದಿಗೆ ಒಳಹರಿವು ಪ್ರವಾಹದಂತೆ ಬಂದಂತಾಗಿದ್ದು ಮೊದಲ ಮಳೆಯೇ ಇಷ್ಟೋಂದು ಭೀಕರತೆ ಇದ್ದು ಮುಂದಿನ ದಿನಗಳಲ್ಲಿ ಯಾವರೀತಿ ಆಗಬಹುದೆಂದು ನನಗೆ ಸೇರಿದಂತೆ ಸ್ಥಳೀಯ ಜನರಿಗೂ ಕ್ಷಣಕಾಲದ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂಬ ಮಾಹಿತಿಯನ್ನು ಸ್ಥಳೀಯರಾದ ವಾಸುದೇವರಾವ್ ಕಕ್ಕೆನೇಜಿ,ಕುಕ್ಕಾವು ಹಂಚಿಕೊಂಡಿದ್ದಾರೆ.

ಕಳೆದ ವರ್ಷವೂ ಭಾರಿ ಮಳೆ ಪ್ರವಾಹದಿಂದ ನದಿ ತುಂಬಿ ಹರಿದು ನದಿಯ ಚಿತ್ರಣವೇ ಬದಲಾಗಿತ್ತು ಭಾರಿ ಪ್ರಮಾಣದಲ್ಲಿ ಮರಳು ಕಲ್ಲುಗಳು ನದಿಯ ಆಳವನ್ನು ಮುಚ್ಚಿಹೋಗಿದ್ದು ಸುಮಾರು 20 ಅಡಿ ಆಳದ ನದಿಯೂ ಪ್ರಸ್ತುತ 7-8 ಅಡಿಯಷ್ಟು ಮಾತ್ರ ಇದ್ದು ಭಾರಿ ಮಳೆಗೆ ತನ್ನ ಪಥವನ್ನು ಬೀಟ್ಟು ಬೇರೆಡೆ ದಿಕ್ಕು ಬದಾಲಾಯಿಸಿ ನದಿ ನೀರು ಹರಿದರು ಅಚ್ಚರಿಯಿಲ್ಲ ಸಣ್ಣ ಪ್ರಮಾಣದ ಮಳೆ ಬಂದರು ನದಿ ಉಕ್ಕಿ ಹರಿಯುವ ಸಾಧ್ಯತೆ ಇದೆ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ