ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ.

ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ ಪರಿಣಾಮವಾಗಿ ನದಿಗಳೆಲ್ಲ ಉಕ್ಕಿ ಹರಿದಿದೆ

ನನಗೆ ಕಳೆದ ವರ್ಷದ ಅತಿವೃಷ್ಟಿ ಭೂ ಕುಸಿತವನ್ನು ನೆನಸಿ ಮತ್ತೆ ಭಯ ಮೂಡಿಸಿದ ಇಂದಿನ ಮಳೆ ಹಳೇ ನೆನಪುಗಳನ್ನು ಮೇಲುಕು ಹಾಕಿದಂತಿತ್ತು. ಸಂಜೆಯ ವೇಳೆಯಲ್ಲಿ ಸುರಿದ ಮಳೆಗೆ ಕೊಲ್ಲಿ , ಕುಕ್ಕಾವು ಪ್ರದೇಶದಲ್ಲಿ ಭಾರಿ ನೀರಿನೊಂದಿಗೆ ಒಳಹರಿವು ಪ್ರವಾಹದಂತೆ ಬಂದಂತಾಗಿದ್ದು ಮೊದಲ ಮಳೆಯೇ ಇಷ್ಟೋಂದು ಭೀಕರತೆ ಇದ್ದು ಮುಂದಿನ ದಿನಗಳಲ್ಲಿ ಯಾವರೀತಿ ಆಗಬಹುದೆಂದು ನನಗೆ ಸೇರಿದಂತೆ ಸ್ಥಳೀಯ ಜನರಿಗೂ ಕ್ಷಣಕಾಲದ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂಬ ಮಾಹಿತಿಯನ್ನು ಸ್ಥಳೀಯರಾದ ವಾಸುದೇವರಾವ್ ಕಕ್ಕೆನೇಜಿ,ಕುಕ್ಕಾವು ಹಂಚಿಕೊಂಡಿದ್ದಾರೆ.

ಕಳೆದ ವರ್ಷವೂ ಭಾರಿ ಮಳೆ ಪ್ರವಾಹದಿಂದ ನದಿ ತುಂಬಿ ಹರಿದು ನದಿಯ ಚಿತ್ರಣವೇ ಬದಲಾಗಿತ್ತು ಭಾರಿ ಪ್ರಮಾಣದಲ್ಲಿ ಮರಳು ಕಲ್ಲುಗಳು ನದಿಯ ಆಳವನ್ನು ಮುಚ್ಚಿಹೋಗಿದ್ದು ಸುಮಾರು 20 ಅಡಿ ಆಳದ ನದಿಯೂ ಪ್ರಸ್ತುತ 7-8 ಅಡಿಯಷ್ಟು ಮಾತ್ರ ಇದ್ದು ಭಾರಿ ಮಳೆಗೆ ತನ್ನ ಪಥವನ್ನು ಬೀಟ್ಟು ಬೇರೆಡೆ ದಿಕ್ಕು ಬದಾಲಾಯಿಸಿ ನದಿ ನೀರು ಹರಿದರು ಅಚ್ಚರಿಯಿಲ್ಲ ಸಣ್ಣ ಪ್ರಮಾಣದ ಮಳೆ ಬಂದರು ನದಿ ಉಕ್ಕಿ ಹರಿಯುವ ಸಾಧ್ಯತೆ ಇದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 2 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 5 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ