ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಕೊರೋನಾ ಜಾಗೃತಿ ಮೂಡಿಸಿ,ಮಾಸ್ಕ್ ವಿತರಿಸಿ ಮಾದರಿಯಾದ SDMಕಾಲೇಜು ವಿದ್ಯಾರ್ಥಿನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸವಣಾಲು ಹಾಲು ಉತ್ಪಾದಕರ ಸಂಘದ ಸದಸ್ಯ ಮತ್ತು ಸ್ಥಳೀಯ ವ್ಯಾಪಾರಿ ರವಿಪೂಜಾರಿಯವರ ಮಗಳು ಎಸ್.ಡಿ.ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಆಕರ್ಶರವರು ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಮಾಸ್ಕ್ ವಿತರಿಸುವ ಮೂಲಕ ಕೊರೋನ ಜಾಗೃತಿಯನ್ನು ಮೂಡಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಸರ್ಕಾರ , ಆರೋಗ್ಯ ಸಂಸ್ಥೆಗಳು ಮತ್ತು ಅನೇಕ ಸ್ವಯಂ ಸೇವಾ ಸಂಸ್ಥೆಗಳು ಕೊರೋನಾ ಮಹಾಮಾರಿಯ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ, ಇನ್ನು ಕೆಲವರು ಅದನ್ನು ಅರ್ಥ ಮಾಡಿಕೊಳ್ಳದೆ ಕೊರೋನಾ ರೋಗಿಗಳನ್ನು, ಹೊರ ರಾಜ್ಯ ಅಥವಾ ಜಿಲ್ಲೆಯಿಂದ ಬಂದು ಸರಕಾರಿ ಕ್ವಾರಂಟೈನ್ ನಿಯಮಗಳ ಅನ್ವಯ ಕಟ್ಟು ನಿಟ್ಟಿನ ಸಾಂಸ್ಥಿಕ ಅಥವಾ ಹೋಂ ಕ್ವಾರಂಟೈನಿನಲ್ಲಿ ಇರುವವವರನ್ನು ಮತ್ತು ಅವರ ಕುಟುಂಬ ಸದಸ್ಯರನ್ನು ವಕ್ರ ದ್ರಿಷ್ಟಿಯಿಂದ ನೋಡುತ್ತಿರುವಾಗ ವಿದ್ಯಾರ್ಥಿನಿಯೊಬ್ಬಳ ಸಾಮಾಜಿಕ ಬದ್ಧತೆಯನ್ನು ಊರಿನ ಜನ ಕೊಂಡಾಡಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ ಕಂಬಳದಡ್ಡ , ಉಪಾಧ್ಯಕ್ಷೆ ರೀಟಾ , ನಿರ್ದೇಶಕರುಗಳಾದ ಚಂದಪ್ಪ ಶೆಟ್ಟಿ ಹಂದಿಲಗುತ್ತು, ದಯಾನಂದ ರೈ ಕಡೆಮಜಲು,ರಂಜಿತ್ ನಾಯ್ಕ ಕುಕ್ಕುಜೆ ,ಶ್ರೀಮತಿ ಮೃದುಲಾ ಕುಂಟಲ್ದಾಡ್ಡ , ಶ್ರೀಮತಿ ಜಯಂತಿ ಕಟ್ಟದಬೈಲು , ಶ್ರೀಮತಿ ಚಂದ್ರಾವತಿ ಕೋಡಿಮುಗೇರು ,ಹೊನ್ನಪ್ಪ ಹೆಗ್ಡೆ ಬೊಲ್ಲೊಟ್ಟು ಬೈಲು , ರಮೇಶ್ ಆಚಾರ್ಯ ನೇರಮೆ , ಕಾರ್ಯದರ್ಶಿ ಹರೀಶ್ ರೈ ಕಡೆಮಜಲು , ಹಾಲು ಪರೀಕ್ಷಕ ಸತೀಶ್ ಶೆಟ್ಟಿ , ರವಿ ಪೂಜಾರಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    You Missed

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 3 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 3 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ