ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಸಸಿನಾಟಿ ಮತ್ತು ಸಸಿವಿತರಣಾ ಕಾರ್ಯಕ್ರಮದ ಮೂಲಕ ಪರಿಸರ ಜಾಗೃತಿ ಮೂಡಿಸಿದ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆಯಲ್ಲಿ ಸಸಿ ನಾಟಿ ಮತ್ತು ಸಸಿ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ಚನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಸಿನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ವಿಶ್ವದಲ್ಲಿ ಮನುಷ್ಯ ಜೀವಿ ಏಕಾಂಗಿಯಲ್ಲ ಅವನ ಸುತ್ತ- ಮುತ್ತ ಪ್ರಾಣಿ- ಪಕ್ಷ, ಕಾಡು ಮರ ಕ್ರಿಮಿ ಕೀಟ ನದಿ, ಹಳ್ಳ, ಸರೋವರ, ಸಮುದ್ರ ಸಾಗರ ಗುಡ್ಡ- ಬೆಟ್ಡ, ಗಾಳಿ- ಮಳೆ – ನೀರು ಮಣ್ಣು ಕಲ್ಲು , ಆಕಾಶ ಬೆಳಕು ಇವೆಲ್ಲವುಗಳು ಇವೆ.

ನಮ್ಮ ಸುತ್ತಮುತ್ತಲೂ ಇರುವ ಪರಿಸರದಲ್ಲಿ ಹರಿಯುವ ನೀರು, ಹಣ್ಣು ಹಂಪಲು ನೀಡುವ ಸಸ್ಯಗಳನ್ನು ವಾಸಿಸಲು ಇರುವ ನೆಲ ಗಿಡ- ಮರಗಳು ಬೆಳೆಯುವ ಹಣ್ಣು ಇವುಗಳೆಲ್ಲ ಇರುವುದು ನಮ್ಮ ಬಳಕೆಗಾಗಿ, ಈ ಎಲ್ಲವನ್ನೂ ಚೆನ್ನಾಗಿಟ್ಟುಕೊಳ್ಳಬೇಕಾದುದು ನಮ್ಮ ಕರ್ತವ್ಯವಾಗಿದೆ ಎಂದು ಅಭಿಮತ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳಿಗೆ ಸಸಿ ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್, ಮುಖ್ಯ ಶಿಕ್ಷಕರಾದ ನೇತ್ರಾವತಿ,ಹಾಗೂ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಮೇಲ್ವಿಚಾರಕರಾದ ರಂಗಸ್ವಾಮಿ ಸೇವಾಪ್ರತಿನಿಧಿ ಸುಶೀಲಮ್ಮನವರು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 133 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ