ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಹಕಾರ ಸಚಿವರ ಸೂಚನೆ !

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗುವಂತೆ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿ ಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ