ರಾಜ್ಯದ 2ಪದವೀಧರ, 2ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ಮುಂದೂಡಿ, ಚುನಾವಣಾ ಆಯೋಗದ ಆದೇಶ!

ನವದೆಹಲಿ : ಜೂನ್30, 2020ರಂದು ಕರ್ನಾಟಕದ 2 ಪದವೀಧರ ಕ್ಷೇತ್ರ ಹಾಗೂ 2 ಶಿಕ್ಷಕರ ಕ್ಷೇತ್ರದ ಪರಿಷತ್ ಸ್ಥಾನಗಳ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಇಂತಹ ಚುನಾವಣೆಯನ್ನು ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಂದೂಡಿ, ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ ಲಾಕ್ ಡೌನ್ ಅನ್ನು ಜೂನ್ 30, 2020ರವರೆಗೆ ವಿಸ್ತರಣೆ ಮಾಡಲಾಗಿದ್ದು. ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೆಚ್ಚು ಜನರು ಸೇರುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರದ ಪರಿಷತ್ ಸ್ಥಾನಗಳ ಅವಧಿ ಕೊನೆಗೊಳ್ಳುತ್ತಿದೆ.

ಆದ್ರೇ ಆರೋಗ್ಯ ತುರ್ತು ಪರಿಸ್ಥಿತಿ ಕೊರೋನಾ ಸೋಂಕಿನ ಭೀತಿಯಿಂದ, ಇಂತಹ ಸಂದರ್ಭದಲ್ಲಿ ಖಾಲಿಯಾಗುತ್ತಿರುವ ಕರ್ನಾಟಕದ 4 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಕೂಲಕರವಲ್ಲದ ಸಂದರ್ಭವಿದೆ. ಹೀಗಾಗಿ ದಿನಾಂಕ 30-06-2020ರಂದು ಖಾಲಿಯಾಗಲಿದ್ದಂತ ಕರ್ನಾಟಕದ 2 ಪದವೀಧರ, 2 ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿ, ಆದೇಶ ಹೊರಡಿಸಿದೆ.

Spread the love
  • Related Posts

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…

    Spread the love

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    You Missed

    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    • By admin
    • November 14, 2025
    • 56 views
    ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 87 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 149 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 196 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 71 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 254 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ