ಅಳದಂಗಡಿ ಅರಮನೆಗೆ ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಭೇಟಿ

ಅಳದಂಗಡಿ: ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ರವರು ಅಳದಂಗಡಿ ಅರಮನೆಗೆ ಭೇಟಿ ನೀಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ ದಂಪತಿಯವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ತಸಿಲ್ದಾರ್ ಗಣಪತಿ ಶಾಸ್ತ್ರಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೋಕ್ತೇಸರ ಶಿವಪ್ರಸಾದ್ ಅಜಿಲ, ಡಾ.ಪ್ರತೀತ್ ಅಜಿಲ, ಸುಪ್ರೀತ್ ಜೈನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ