ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 73 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views