ಕೊರೋನಾ ಆರ್ಭಟಕ್ಕೆ ಗಣಿನಾಡು ತತ್ತರ! ರಾಜ್ಯಾದ್ಯಂತ 271 ಸೋಂಕಿತರು ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನ ಮಹಾಮಾರಿ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ರಾಜ್ಯದಲ್ಲಿಂದು 271 ಸೋಂಕಿತರು ಪತ್ತೆಯಾಗಿದ್ದು ಗಣಿ ನಾಡು ಬಳ್ಳಾರಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು ಬೆಂಗಳೂರು, ಉಡುಪಿ, ಕಲಬುರ್ಗಿ, ಧಾರವಾಡ, ದಕ್ಷಿಣಕನ್ನಡ, ಬೀದರ್ ನಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕದಲ್ಲಿ ಇಂದು 271ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ.

ಕೊರೋನಾ ಮರಣಮೃದಂಗಕ್ಕೆ ಬೆಂಗಳೂರಿನ ನಾಲ್ವರು, ಕಲಬುರ್ಗಿ02, ಹಾಸನ01 ಒಟ್ಟು 7ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

271ಸೋಂಕಿತರು ಪೈಕಿ 106 ಸೋಂಕಿತರು ವಿದೇಶ ಹಾಗೂ ಹೊರರಾಜ್ಯದಿಂದ ಬಂದವರಾಗಿರುತ್ತಾರೆ.

ಬಳ್ಳಾರಿ 97
ಬೆಂಗಳೂರು 36
ಉಡುಪಿ 22
ಕಲಬುರ್ಗಿ 20
ಧಾರವಾಡ 19
ದಕ್ಷಿಣಕನ್ನಡ 17
ಬೀದರ್ 10
ಹಾಸನ 09
ಮೈಸೂರು 09
ತುಮಕೂರು 07
ಶಿವಮೊಗ್ಗ 06
ರಾಯಚೂರು 04
ಉತ್ತರಕನ್ನಡ 04
ಚಿತ್ರದುರ್ಗ 03
ರಾಮನಗರ 03
ಮಂಡ್ಯ 02
ಬೆಳಗಾವಿ 01
ವಿಜಯಪುರ 01
ಕೋಲಾರ 01

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ