ಬೆಳ್ತಂಗಡಿ: ನಿಂತಿದ್ದ ಜೀಪೊಂದಕ್ಕೆ ಖಾಸಗಿ ಅಂಬ್ಯುಲೇನ್ಸ್ ಅತೀ ವೇಗದಲ್ಲಿ ಬಂದು ಡಿಕ್ಕಿ ಹೊಡೆದ ಪರಿಣಾಮ ಜೀಪು ಉರುಳಿ ಬಿದ್ದು ಸಂಪೂರ್ಣ ನಜ್ಜುನುಜ್ಜಾಗಿದೆ. ದಿನ ಜನ ಜಂಗುಳಿಯಿಂದ ಇರುತ್ತಿದ್ದ ಜೀಪು ತಂಗುದಾಣದಲ್ಲಿ ಜನಸಂಖ್ಯೆ ಕಡಿಮೆ ಇದ್ದುದರ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಬೆಳ್ತಂಗಡಿಯ ಗುರುನಾರಾಯಣ ಸಂಕೀರ್ಣದ ಮುಂಭಾಗದಲ್ಲಿ ಘಟನೆ ಸಂಭವಿಸಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…