ಕಡಂದಲೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ!!!!??

ಮೂಡುಬಿದಿರೆ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ದಿನಾಂಕ20 -05-2020 ರಿಂದ ಮೂಡುಬಿದಿರೆ ಕಡಂದಲೆ ಶಾಲೆಯ ಕ್ವಾರೆಂಟೈನ್ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು, ದಿನಾಂಕ 21-05-2020 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ.

ಹೋಟೆಲ್ ಕಾರ್ಮಿಕರಾಗಿದ್ದ ಇವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಮೂಡಬಿದ್ರಿ ಸಮೀಪದ ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. 

ಸ್ಥಳಕ್ಕೆ ಮಂಗಳೂರು ಉಪವಿಭಾಗಾಧಿಕಾರಿ‌ ಮದನ್ ಭೇಟಿ ನೀಡಿರುತ್ತಾರೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 6 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 4 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 6 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 8 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 11 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ