ಕಡಂದಲೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ!!!!??

ಮೂಡುಬಿದಿರೆ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ದಿನಾಂಕ20 -05-2020 ರಿಂದ ಮೂಡುಬಿದಿರೆ ಕಡಂದಲೆ ಶಾಲೆಯ ಕ್ವಾರೆಂಟೈನ್ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು, ದಿನಾಂಕ 21-05-2020 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ.

ಹೋಟೆಲ್ ಕಾರ್ಮಿಕರಾಗಿದ್ದ ಇವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಮೂಡಬಿದ್ರಿ ಸಮೀಪದ ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. 

ಸ್ಥಳಕ್ಕೆ ಮಂಗಳೂರು ಉಪವಿಭಾಗಾಧಿಕಾರಿ‌ ಮದನ್ ಭೇಟಿ ನೀಡಿರುತ್ತಾರೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”