ಕಡಂದಲೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ!!!!??

ಮೂಡುಬಿದಿರೆ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ದಿನಾಂಕ20 -05-2020 ರಿಂದ ಮೂಡುಬಿದಿರೆ ಕಡಂದಲೆ ಶಾಲೆಯ ಕ್ವಾರೆಂಟೈನ್ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು, ದಿನಾಂಕ 21-05-2020 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ.

ಹೋಟೆಲ್ ಕಾರ್ಮಿಕರಾಗಿದ್ದ ಇವರು ಬುಧವಾರ ರಾತ್ರಿ ಮುಂಬೈಯಿಂದ ಬಂದು ಮೂಡಬಿದ್ರಿ ಸಮೀಪದ ಕಡಂದಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಮೃತದೇಹವನ್ನು ಕೋವಿಡ್ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. 

ಸ್ಥಳಕ್ಕೆ ಮಂಗಳೂರು ಉಪವಿಭಾಗಾಧಿಕಾರಿ‌ ಮದನ್ ಭೇಟಿ ನೀಡಿರುತ್ತಾರೆ. ಮೃತರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 18 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 23 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 33 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 73 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 49 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 35 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ