![](https://kalanirnayanews.com/wp-content/uploads/2020/05/images143.jpg)
ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ.
![](https://kalanirnayanews.com/wp-content/uploads/2020/05/Screenshot_2020_0502_103019.png)
ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ ಮೂಲ್ಯ (62) ಸ್ಥಳದಲ್ಲೇ ಸಾವನ್ನಪ್ಪಿದ್ದು
ಅಫಘಾತ ನಡೆಸಿದ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.