ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ ಡೌನ್​ ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ

ಇದೇ ವೇಳೆ ದೇಶದ ಜಿಲ್ಲೆಗಳನ್ನು ಕೆಂಪು (ಹಾಟ್‌ಸ್ಪಾಟ್), ಹಸಿರು ಮತ್ತು ಅರೇಂಜ್ ವಲಯಗಳಾಗಿ ಅಪಾಯದ ವಿವರಗಳ ಆಧಾರದ ಮೇಲೆ ಈ ಅವಧಿಯಲ್ಲಿ ವಿವಿಧ ಚಟುವಟಿಕೆಗಳನ್ನು ನಿಯಂತ್ರಿಸಲು ಎಂಹೆಚ್‌ಎ ಹೊಸ ಮಾರ್ಗಸೂಚಿಗಳನ್ನು ಸಹ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ?

ಮತ್ತೆ 2 ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ
ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮ ರದ್ದು
ಬಸ್, ರೈಲು ಹಾಗೂ ವಿಮಾನ ಸಂಚಾರ ರದ್ದು
ಮಹಾನಗರಗಳಲ್ಲಿ ಮೆಟ್ರೋ ರೈಲು ಸಂಚಾರ ಇಲ್ಲ
ಟ್ಯಾಕ್ಸಿ ಹಾಗೂ ಆಟೋ ಸಂಚಾರ ಇಲ್ಲ
ಕಟಿಂಗ್ ಶಾಪ್’ಗಳನ್ನು ಎಲ್ಲಿಯೂ ತೆರೆಯುವಂತಿಲ್ಲ
ಅಗತ್ಯ ವಸ್ತು ಪೂರೈಕೆಯ ಗೂಡ್ಸ್‌ ರೈಲು, ವಾಹನಕ್ಕೆ ಮಾತ್ರ ಅವಕಾಶ
ಗರ್ಭಿಣಿ, ಮಕ್ಕಳು ಹಾಗೂ ವೃದ್ದರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು
ಅಗತ್ಯ ವಸ್ತು ಖರೀದಿಗೆ ಮಾತ್ರ ರಸ್ತೆಗೆ ಬರಬೇಕು
ಅನಗತ್ಯವಾಗಿ ಯಾರೂ ಮನೆಯಿಂದ ಹೊರಕ್ಕೆ ಓಡಾಡುವಂತಿಲ್ಲ
ಥಿಯೇಟರ್, ಮಾಲ್, ಜಿಮ್, ಸ್ವಿಮ್ಮಿಂಗ್ ಪೂಲ್ ತೆರೆಯುವಂತಿಲ್ಲ
ಸಂಜೆ 7ರಿಂದ ಮುಂಜಾನೆ 7ರವರೆಗೂ ಕಡ್ಡಾಯವಾಗಿ ಯಾರೂ ಓಡಾಡುವಂತಿಲ್ಲ
ಅಂತಾರಾಜ್ಯ ವಾಹನ ಸಂಚಾರ ಸಂಪೂರ್ಣ ಬಂದ್
ಯಾವುದೇ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ
ಕೈಗಾರಿಕೆಗಳಿಗೆ ಷರತ್ತುಬದ್ದ ಅನುಮತಿ
ಬಾರ್ ಅಂಡ್ ರೆಸ್ಟೋರೆಂಟ್’ಗಳಿಗೆ ಅನುಮತಿ ಇಲ್ಲ

ಆರೆಂಜ್ ಝೋನ್’ನಲ್ಲಿ ಯಾವುದಕ್ಕೆಲ್ಲ ಅವಕಾಶ?

ನಿಗದಿತ ಪಾಸ್ ಹೊಂದಿರುವವರು ಮಾತ್ರ ಓಡಾಡಬಹುದು
ಅಗತ್ಯವಿದ್ದಲ್ಲಿ ಕಾರು ಬಳಸಬಹುದು. ಆದರೆ, ಕಾರಿನಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ
ಬೈಕ್’ನಲ್ಲಿ ಕೇವಲ ಒಬ್ಬರು ಮಾತ್ರ ಸಂಚರಿಸಬಹುದು
ಬಸ್ ಸಂಚಾರ ಇರುವುದಿಲ್ಲ.

ಗ್ರೀನ್ ಝೋನ್’ನಲ್ಲಿ ಯಾವುದಕ್ಕೆ ಅವಕಾಶ?

ಈ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
ಟ್ಯಾಕ್ಸಿ ಓಡಾಟಕ್ಕೆ ಅವಕಾಶವಿದ್ದು, ಚಾಲಕ ಸೇರಿ ಇಬ್ಬರಿಗೆ ಮಾತ್ರ ಅವಕಾಶ

Spread the love
  • Related Posts

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಗಸ್ಟ್ 15ರಂದು…

    Spread the love

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    You Missed

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 18 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 9 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 5 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 12 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 13 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 9 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ