ಯಕ್ಷ ಕಲಾವಿದರಿಗೆ ಗೌರವ ಸಮರ್ಪಣೆಯ ಜೊತೆ ಅಗತ್ಯ ವಸ್ತುಗಳ ಕಿಟ್ ವಿತರಣೆ

ಬೆಳ್ತಂಗಡಿ: ಯಕ್ಷಗಾನ ಕರಾವಳಿ ಭಾಗದ ಮಣ್ಣಿನ ಸಾಂಪ್ರದಾಯಿಕ ಕಲೆ ಕೊರೊನಾ ಮಹಾ ಮಾರಿಯಿಂದ ಯಕ್ಷಗಾನ ಕಲೆಯನ್ನೇ ಜೀವನಾಧಾರವನ್ನಾಗಿಸಿದ ಕಲಾವಿದರಿಗೆ ದಿಕ್ಕು ತೋಚದ ಸ್ಥಿತಿ ಉಂಟಾಗಿದ್ದು ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ತಾಲೂಕಿನ 10 ಯಕ್ಷಗಾನ ಕಲಾವಿದರನ್ನು ಗುರುತಿಸಿ ಅಗತ್ಯ ವಸ್ತುಗಳ ಕಿಟ್ ಹಾಗೂ ಗೌರವ ಸಮರ್ಪಿಸಲಾಯಿತು.

ದಿನಾಂಕ-29-04-2020ನೇ ಬುಧವಾರ ಅಂತರರಾಷ್ಟ್ರೀಯ ನೃತ್ಯ ದಿನದಂದು  ರೋಟರಿ ಕ್ಲಬ್  ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನ ಹತ್ತು ಮಂದಿ ಯಕ್ಷಗಾನ ಕಲಾವಿದರನ್ನು ಗುರುತಿಸಿ ಒಟ್ಟು ರೂಪಾಯಿ ಹತ್ತು ಸಾವಿರ ಮೌಲ್ಯದ ಆಹಾರ ಸಾಮಗ್ರಿಗಳನ್ನು ವಿತರಿಸಿದರು.

ಆಹಾರದ ಕಿಟ್ ಗಳ ಪ್ರಾಯೋಜಕತ್ವವನ್ನು ಬೆಂಗಳೂರಿನ ಶ್ರೀಮತಿ ಮತ್ತು ಶ್ರೀ ಅನೀಶ್, ರೋ ಕೆ.ಪಿ ಪ್ರಸಾದ್ ,ಬಿ.ಕೆ ಗೋಪಾಲ್ ರಾವ್ ಹಾಗೂ ಬಿ.ಕೆ ವಿಘ್ನೇಶ್ ಕುಮಾರ್ ಕಿಲ್ಲೂರು ವಹಿಸಿದ್ದರು. ಗೌರವಾರ್ಪಣೆಯ ಪ್ರಾಯೋಜನೆಯನ್ನು ಯೋಗೀಶ್ ಭಿಡೆ ಹಾಗೂ ಅನೆಟ್ ಅನುಷಾ ಮಚ್ಚಿಮಲೆ ನೀಡಿದ್ದರು.

ಈ ಪ್ರಶಂಸನೀಯ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉಜಿರೆ ಅಶೋಕ್ ಭಟ್, ರೋಟರಿ ಸದಸ್ಯರಾದ ರೋ. ಕೆ. ಪಿ ಪ್ರಸಾದ್, ರೋ ಪ್ರಕಾಶ್ ಪ್ರಭು, ರೋ. ಶ್ರೀಧರ್ ಕೆ.ವಿ, ರೋ ಶಶಿಕಾಂತ್ ಡೋಂಗ್ರೆ, ರೋ. ಬಿ. ಕೆ ಧನಂಜಯ್ ರಾವ್, ಶ್ರೀಮತಿ ರಾಜಶ್ರೀ, ಶ್ರೀಮತಿ ಗಾಯತ್ರಿ ಶ್ರೀಧರ್, ವಿಷ್ಣುಮೂರ್ತಿ ಭಟ್ ಹಾಗೂ ಯಕ್ಷ ಭಾರತಿಯ ಪ್ರತಿನಿಧಿಯಾಗಿ ಸಂಚಾಲಕ ಮಹೇಶ್ ಕನ್ಯಾಡಿ ಭಾಗವಹಿಸಿದ್ದರು.

Spread the love
  • Related Posts

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಚೆನ್ನೈ: Vijay ನೇತೃತ್ವದ Tamilaga Vettri Kazhagam ಪಕ್ಷವು ತಮಿಳುನಾಡು ರಾಜಕೀಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚನೆಗೆ ಅಗತ್ಯವಿರುವ ಬಹುಮತ ಇನ್ನೂ ದೂರವಾಗಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಟಿವಿಕೆಗೆ Indian National…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!