ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

ಸಕಲೇಶಪುರ: ಸಕಲೇಶಪುರ ತಾಲೂಕಿನ ಕರಗೂರು ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ” ಶ್ರೀ ವಾಯುಪುತ್ರ ದೇವಾಲಯಕ್ಕೆ ಶ್ರೀ ಕ್ಷೇತ್ರದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 2,00,000/- ಲಕ್ಷ ರೂಗಳನ್ನು ಅನುದಾನ ಮಂಜೂರುಗೊಳಿಸಿದ್ದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ.ನವೀನ್ ಚಂದ್ರ ಶೆಟ್ಟಿ ಯವರು ಸಮಿತಿಯವರಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎಲ್ಲಾ ದೇವಸ್ಥಾನಗಳಿಗೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಮಠ ಮಂದಿರಗಳಿಗೆ ಸಹಾಯ ಹಸ್ತ ನೀಡುವ ಮೂಲಕ ಪುರಾತನ ದೇವಸ್ಥಾನಗಳ ಜೀರ್ಣೋದ್ಧಾರ, ಭಜನಾ ಮಂಡಳಿಗಳಿಗೆ ಕಟ್ಟಡ ರಚನೆ, ತರಬೇತಿ ಮತ್ತು ಸ್ವಚ್ಛತಾ ಕಾರ್ಯಕ್ರಮಗಳಿಗೆ ಸಹಾಯ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಪ್ರಯತ್ನಗಳು ಕರ್ನಾಟಕದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿವೆ ಮದ್ಯವರ್ಜನ ಶಿಬಿರಗಳು, ವಾತ್ಸಲ್ಯ ಕಿಟ್ ವಿತರಣೆ, ವಾತ್ಸಲ್ಯ ಮನೆ ನಿರ್ಮಾಣ, ನಿರ್ಗತಿಕರಿಗೆ ಮಾಸಾಶನ, ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳು, ಕೆರೆ ಹೂಳೆತ್ತುವುದು, ಸರ್ಕಾರಿ ಶಾಲೆಗಳಿಗೆ ಅನುದಾನ ನೀಡುವಂತಹ ಹತ್ತು ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದು ನಾವೆಲ್ಲರೂ ಈ ನಿಟ್ಟಿನಲ್ಲಿ ಸಮಾಜದ ಸ್ವಾಸ್ಥ್ಯ ನಿರ್ಮಾಣದಲ್ಲಿ ಪೂಜ್ಯರೊಂದಿಗೆ ಕೈ ಜೋಡಿಸಬೇಕು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಭಜನೆಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವಜನತೆಗೆ ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಿ ಶ್ರಮಿಸಬೇಕು ಎಂದರು. ದೇವಸ್ಥಾನದ ನಿರ್ಮಾಣ ಕೆಲಸ ಬಹಳ ಪುಣ್ಯ ಕೆಲಸ ಇಂತಹ ಸ್ಥಳಗಳಲ್ಲಿ ನಿರಂತರವಾಗಿ ಧಾರ್ಮಿಕ ಆಚರಣೆಗಳು ಹಾಗೂ ಮಕ್ಕಳಿಗೆ ಉತ್ತಮ ಸಂಸ್ಕಾರಯುತ ಶಿಕ್ಷಣ, ಯೋಗ, ಧ್ಯಾನಗಳನ್ನು ಕಲಿಸಿಕೊಡುವ ಕೇಂದ್ರಗಳು ಹೆಚ್ಚಾಗಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ರಾಜೇಶ.ಎಂ, ಸಮಿತಿಯ ಅಧ್ಯಕ್ಷರಾದ ಲೋಲಾಕ್ಷ ,ಮತ್ತು ಪದಾಧಿಕಾರಿಗಳು ಊರಿನ ಗಣ್ಯರು, ಒಕ್ಕೂಟ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ವಲಯದ ಮೇಲ್ವಿಚಾರಕರು,ಸೇವಾ ಪ್ರತಿನಿಧಿ ರವರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 3 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 4 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ