ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ.

ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ ಪರಿಣಾಮವಾಗಿ ನದಿಗಳೆಲ್ಲ ಉಕ್ಕಿ ಹರಿದಿದೆ

ನನಗೆ ಕಳೆದ ವರ್ಷದ ಅತಿವೃಷ್ಟಿ ಭೂ ಕುಸಿತವನ್ನು ನೆನಸಿ ಮತ್ತೆ ಭಯ ಮೂಡಿಸಿದ ಇಂದಿನ ಮಳೆ ಹಳೇ ನೆನಪುಗಳನ್ನು ಮೇಲುಕು ಹಾಕಿದಂತಿತ್ತು. ಸಂಜೆಯ ವೇಳೆಯಲ್ಲಿ ಸುರಿದ ಮಳೆಗೆ ಕೊಲ್ಲಿ , ಕುಕ್ಕಾವು ಪ್ರದೇಶದಲ್ಲಿ ಭಾರಿ ನೀರಿನೊಂದಿಗೆ ಒಳಹರಿವು ಪ್ರವಾಹದಂತೆ ಬಂದಂತಾಗಿದ್ದು ಮೊದಲ ಮಳೆಯೇ ಇಷ್ಟೋಂದು ಭೀಕರತೆ ಇದ್ದು ಮುಂದಿನ ದಿನಗಳಲ್ಲಿ ಯಾವರೀತಿ ಆಗಬಹುದೆಂದು ನನಗೆ ಸೇರಿದಂತೆ ಸ್ಥಳೀಯ ಜನರಿಗೂ ಕ್ಷಣಕಾಲದ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂಬ ಮಾಹಿತಿಯನ್ನು ಸ್ಥಳೀಯರಾದ ವಾಸುದೇವರಾವ್ ಕಕ್ಕೆನೇಜಿ,ಕುಕ್ಕಾವು ಹಂಚಿಕೊಂಡಿದ್ದಾರೆ.

ಕಳೆದ ವರ್ಷವೂ ಭಾರಿ ಮಳೆ ಪ್ರವಾಹದಿಂದ ನದಿ ತುಂಬಿ ಹರಿದು ನದಿಯ ಚಿತ್ರಣವೇ ಬದಲಾಗಿತ್ತು ಭಾರಿ ಪ್ರಮಾಣದಲ್ಲಿ ಮರಳು ಕಲ್ಲುಗಳು ನದಿಯ ಆಳವನ್ನು ಮುಚ್ಚಿಹೋಗಿದ್ದು ಸುಮಾರು 20 ಅಡಿ ಆಳದ ನದಿಯೂ ಪ್ರಸ್ತುತ 7-8 ಅಡಿಯಷ್ಟು ಮಾತ್ರ ಇದ್ದು ಭಾರಿ ಮಳೆಗೆ ತನ್ನ ಪಥವನ್ನು ಬೀಟ್ಟು ಬೇರೆಡೆ ದಿಕ್ಕು ಬದಾಲಾಯಿಸಿ ನದಿ ನೀರು ಹರಿದರು ಅಚ್ಚರಿಯಿಲ್ಲ ಸಣ್ಣ ಪ್ರಮಾಣದ ಮಳೆ ಬಂದರು ನದಿ ಉಕ್ಕಿ ಹರಿಯುವ ಸಾಧ್ಯತೆ ಇದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ