ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ.

ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ ಪರಿಣಾಮವಾಗಿ ನದಿಗಳೆಲ್ಲ ಉಕ್ಕಿ ಹರಿದಿದೆ

ನನಗೆ ಕಳೆದ ವರ್ಷದ ಅತಿವೃಷ್ಟಿ ಭೂ ಕುಸಿತವನ್ನು ನೆನಸಿ ಮತ್ತೆ ಭಯ ಮೂಡಿಸಿದ ಇಂದಿನ ಮಳೆ ಹಳೇ ನೆನಪುಗಳನ್ನು ಮೇಲುಕು ಹಾಕಿದಂತಿತ್ತು. ಸಂಜೆಯ ವೇಳೆಯಲ್ಲಿ ಸುರಿದ ಮಳೆಗೆ ಕೊಲ್ಲಿ , ಕುಕ್ಕಾವು ಪ್ರದೇಶದಲ್ಲಿ ಭಾರಿ ನೀರಿನೊಂದಿಗೆ ಒಳಹರಿವು ಪ್ರವಾಹದಂತೆ ಬಂದಂತಾಗಿದ್ದು ಮೊದಲ ಮಳೆಯೇ ಇಷ್ಟೋಂದು ಭೀಕರತೆ ಇದ್ದು ಮುಂದಿನ ದಿನಗಳಲ್ಲಿ ಯಾವರೀತಿ ಆಗಬಹುದೆಂದು ನನಗೆ ಸೇರಿದಂತೆ ಸ್ಥಳೀಯ ಜನರಿಗೂ ಕ್ಷಣಕಾಲದ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂಬ ಮಾಹಿತಿಯನ್ನು ಸ್ಥಳೀಯರಾದ ವಾಸುದೇವರಾವ್ ಕಕ್ಕೆನೇಜಿ,ಕುಕ್ಕಾವು ಹಂಚಿಕೊಂಡಿದ್ದಾರೆ.

ಕಳೆದ ವರ್ಷವೂ ಭಾರಿ ಮಳೆ ಪ್ರವಾಹದಿಂದ ನದಿ ತುಂಬಿ ಹರಿದು ನದಿಯ ಚಿತ್ರಣವೇ ಬದಲಾಗಿತ್ತು ಭಾರಿ ಪ್ರಮಾಣದಲ್ಲಿ ಮರಳು ಕಲ್ಲುಗಳು ನದಿಯ ಆಳವನ್ನು ಮುಚ್ಚಿಹೋಗಿದ್ದು ಸುಮಾರು 20 ಅಡಿ ಆಳದ ನದಿಯೂ ಪ್ರಸ್ತುತ 7-8 ಅಡಿಯಷ್ಟು ಮಾತ್ರ ಇದ್ದು ಭಾರಿ ಮಳೆಗೆ ತನ್ನ ಪಥವನ್ನು ಬೀಟ್ಟು ಬೇರೆಡೆ ದಿಕ್ಕು ಬದಾಲಾಯಿಸಿ ನದಿ ನೀರು ಹರಿದರು ಅಚ್ಚರಿಯಿಲ್ಲ ಸಣ್ಣ ಪ್ರಮಾಣದ ಮಳೆ ಬಂದರು ನದಿ ಉಕ್ಕಿ ಹರಿಯುವ ಸಾಧ್ಯತೆ ಇದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ