ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ವರುಣಾರ್ಭಟ

ಬೆಳ್ತಂಗಡಿ: ಕರಾವಳಿಯ ಪಶ್ಚಿಮಘಟ್ಟದ ತಟದಲ್ಲಿ ಭಾರಿ ಮಳೆ ದಿಡುಪೆ ಕುಕ್ಕಾವು ಪರಿಸರದಲ್ಲಿ ಸಂಜೆ 5 ರಿಂದ ಭಾರಿ ಮಳೆ ಪ್ರಾರಂಭವಾಗಿದ್ದು ಧಾರಾಕಾರವಾಗಿ ಎಡೆಬಿಡದೆ ಮಳೆ ಸುರಿಯುತ್ತಿದೆ.

ಮಳೆಗಾಲ ಪ್ರಾರಂಭವಾಗಿ ಇನ್ನು ಕಲವೆ ದಿನಗಳಾಗಿರುವ ನಡುವೆಯೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳಲ್ಲಿ ಪ್ರವಾಹ ತಲೆದೊರಲಾರಂಭಿಸಿದೆ. ಇಂದು ಸಂಜೆ ಬೆಳ್ತಂಗಡಿ ತಾಲೂಕಿನ ದಿಡುಪೆ,ಕುಕ್ಕಾವು ಮಿತ್ತಬಾಗಿಲು, ಮಲವಂತಿಗೆ, ಚಾರ್ಮಾಡಿ ಮೊದಲಾದ ಕಡೆಗಳಲ್ಲಿ ಸತತವಾಗಿ ಸುರಿದ ಗುಡುಗು ಸಹಿತ ಮಳೆಗೆ ನೇತ್ರಾವತಿ ಹಾಗೂ ಮೃತ್ಯುಂಜಯ ನದಿಗಳ ನೀರಿನ ಮಟ್ಟದಲ್ಲಿ ಭಾರೀ ಏರಿಕೆ ಕಂಡುಬಂದಿದೆ

ಕಳೆದ ಬಾರಿಯ ಮಳೆಗಾಲದಲ್ಲಿ ಪ್ರವಾಹ ಇದೇ ಪ್ರದೇಶದಲ್ಲಿ ಭಾರೀ ಹಾನಿ ಮಾಡಿತ್ತು. ಈ ಬಾರಿ ಮಳೆಗಾಲ ಶುರುವಾಗುವ ಮೊದಲೇ ನದಿಗಳ ನೀರು ಹೆಚ್ಚಾಗಿ ಹರಿಯುತ್ತಿರುವುದು ಸ್ಥಳೀಯ ನಿವಾಸಿಗಳಲ್ಲಿ ಭಾರೀ ಆತಂಕವನ್ನು ಸೃಷ್ಠಿಸಿದೆ. ಕಳೆದ ಬಾರಿ ನೆರೆ ಸಂದರ್ಭದಲ್ಲಿ ನದಿಯಲ್ಲಿ ಮರಳು ಹಾಗೂ ಕಸಕಡ್ಡಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಬಾರಿಯ ಮಳೆಗೆ ನೆರೆ ಬರಲು ಕಾರಣವಾಗಬಹುದು ಎಂದು ಜನರು ಇನ್ನಷ್ಟು ಅತಂಕ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷಕ್ಕೆ ಇದೊಂದು ಕಾರಣವಾಗಬಹುದು ಎಂದು ಜನರಾಡಿಕೊಳ್ಳುತ್ತಿದ್ದಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ