ಹಲಸಿನ ಹಣ್ಣಿಗೆ ವಿಷ ಹಾಕಿ ಕಾಮಧೇನುಗಳ ಹತ್ಯೆಗೈದ ಧೂರ್ತರು!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ಕಾಮಧೇನುಗಳ ಸಾವಿಗೆ ಕಾರಣವಾಗಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ.

ದೇವರ ನಾಡು ಕೇರಳದಲ್ಲಿ ಅನಾನಸ್ ಒಳಗೆ ಸ್ಪೋಟಕವಿರಿಸಿ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತ ಮಾಸುವ ಮುನ್ನವೇ
ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ಹಲಸಿನ ಹಣ್ಣಿಗೆ ವಿಷ ಬೆರೆಸಿ ಮೂರು ದನಗಳನ್ನು ಹತ್ಯೆ ಮಾಡಲಾಗಿದ್ದು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಿಟ್ಟೆಗೌಡ ಹಾಗೂ ಮಧು ಎಂಬರಿಗೆ ಸೇರಿದ ಮೂರು ಹಸುಗಳು ಹಲಸಿನ ಹಣ್ಣು ತಿಂದು ಸಾವನ್ನಪ್ಪಿದೆ.

ತೋಟಕ್ಕೆ ದನಗಳು ನುಗ್ಗುತ್ತಿವೆ ಎಂಬ ಕಾರಣಕ್ಕೆ ಕಿಡಿಗೇಡಿಗಳು ಹಲಸಿನ ಹಣ್ಣಿಗೆ ವಿಷ ಬೆರೆಸಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು ಈ ಘಟನೆಗೆ ಸಂಬಂಧಿಸಿದಂತೆ‌ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 285 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 298 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 199 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 299 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ