ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 134 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ