ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 117 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 35 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 42 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ