ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು

ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಕಾರು ಮತ್ತು ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು ಹೊಡೆತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

Spread the love
  • Related Posts

    Ujire: ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಡಿ. 10 ರಂದು ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ, ಶ್ರೀ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳಾದ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    ಸಕಲೇಶಪುರ: ಸಕಲೇಶಪುರ ತಾಲೂಕಿನ ಕರಗೂರು ಕೂಡಿಗೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ” ಶ್ರೀ ವಾಯುಪುತ್ರ ದೇವಾಲಯಕ್ಕೆ ಶ್ರೀ ಕ್ಷೇತ್ರದ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ 2,00,000/- ಲಕ್ಷ ರೂಗಳನ್ನು…

    Spread the love

    You Missed

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 13 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 4 views

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    • By admin
    • July 2, 2026
    • 4 views

    ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು

    • By admin
    • July 2, 2026
    • 5 views

    ಚನ್ನಗಿರಿ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿ, ಒರ್ವ ಸಾವು 20ಮಂದಿಯ ಸ್ಥಿತಿ ಗಂಭೀರ ಹಲವರಿಗೆ ಗಾಯ

    • By admin
    • July 2, 2026
    • 6 views

    ವಿಪತ್ತು ನಿರ್ವಹಣೆಯಲ್ಲಿ ಸಮನ್ವಯ ಮತ್ತು ಸೇವಾಭಾವ ಮುಖ್ಯ

    • By admin
    • July 2, 2026
    • 19 views
    ವಿಪತ್ತು ನಿರ್ವಹಣೆಯಲ್ಲಿ ಸಮನ್ವಯ ಮತ್ತು ಸೇವಾಭಾವ ಮುಖ್ಯ