ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿಗೆ ಸಿಲುಕಿ ಕಾರ್ಮಿಕರ ದುರ್ಮರಣ

ಪುತ್ತೂರು: ಅರ್ಲಪದವು ಸಮೀಪ ಕಡಮ್ಮಾಜೆ  ಎಂಬಲ್ಲಿ ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.

ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಇದರಿಂದ‌ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಕೂಲಿ ಕಾರ್ಮಿಕರಾದ ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂದು ತಿಳಿದು ಬಂದಿದ್ದು ಇದರಲ್ಲಿ ಬಾಬುರವರ ಮೃತದೇಹ ಸಿಕ್ಕಿದ್ದು ರವಿ ಎಂಬವರ ಮೃತದೇಹ ಪತ್ತೆ ಕಾರ್ಯ ಮಾಡುತ್ತಿದ್ದಾರೆ. ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 

Spread the love
  • Related Posts

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾವು

    ಛತ್ತೀಸ್‌ಗಢ ಜಶ್‌ಪುರ-ನಾರಾಯಣಪುರದಲ್ಲಿನ ರತನ್‌ಪಹ್ಲಿ ಅರಣ್ಯದಲ್ಲಿ ಖಾಸಗಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ವಿಮಾನವು ಪತನಗೊಂಡಿದ್ದು ಕೂಡಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಅರಣ್ಯ ಸುತ್ತ ಆವರಿಸಿದೆ. ಈ ವೇಳೆ ವಿಮಾನದಲ್ಲಿ ಎಷ್ಟು…

    Spread the love

    You Missed

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 11 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾವು

    • By admin
    • April 20, 2026
    • 18 views
    ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾವು

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 62 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 34 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 144 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 189 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”