





















ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…
ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…
