





















ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…



