





















ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ತೀವ್ರ ಉಷ್ಣತೆಯಿಂದ ಮಾನವರ ಜೊತೆಗೆ ಪ್ರಾಣಿ–ಪಕ್ಷಿಗಳೂ ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿವೆ. ವಿಶೇಷವಾಗಿ ನೀರಿನ ಕೊರತೆಯಿಂದ ಅನೇಕ ಪಕ್ಷಿಗಳು ಹಾಗೂ ಪ್ರಾಣಿಗಳು ಜೀವಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಿಸುತ್ತಿವೆ.…
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಲಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…