





















ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…
ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…
