





















ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್ಸಿ/ಎಸ್ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ. ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ…
ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…
