





















ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ…
ಮುಂಡಾಜೆ : ರಾಷ್ಟ್ರೀಯ ಹೆದ್ದಾರಿ N-73ರಸ್ತೆಯ ಮುಂಡಾಜೆ ಸೋಮಂತ್ತಡ್ಕದಲ್ಲಿ Kwid KA19MG6357 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ Spread the love