2021-2022ನೇ ವರ್ಷದಲ್ಲಿ ವಿವಿದೆಡೆ ಆಚರಿಸಲ್ಪಟ್ಟ ಗಣಪ

ಸೌತಡ್ಕ ಶ್ರೀ ಮಹಾಗಣಪತಿ
ಆನೆಗುಡ್ಡೆ ಶ್ರೀ ಮಹಾಗಣಪತಿ ದೇವರ ಚೌತಿಯ ಅಲಂಕಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಧರ್ಮಸ್ಥಳ ಘಟಕ ಇದರ 38ನೇ ವರ್ಷದ ಶ್ರೀ ವಿದ್ಯಾಗಣಪತಿ
ಶಿವ ಗೆಳೆಯರ ಬಳಗ (ರಿ) ಮೈರೋಳ್ತಡ್ಕ-ಬಂದಾರು, ಹಾಗೂ ನವ್ಯಶ್ರೀ ಯುವತಿ ಮಂಡಲ(ರಿ) ಮೈರೋಳ್ತಡ್ಕ-ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪೂಜಿಸಲ್ಪಟ್ಟ 25 ನೇ ವರ್ಷದ ಮಹಾಗಣಪ
ಬಂಟ್ವಾಳ ತಾಲೂಕಿನ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಪೂಜಿಸಲ್ಪಟ್ಟ 38ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶ
ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ|| ಕನ್ಯಾಡಿ ಶಾಲೆಯಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ
ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪೂಜಿಸಲ್ಪಟ್ಟ 22ನೇ ವರ್ಷದ ಗಣಪ
ಉಡುಪಿಯ ಪೆರ್ಡೂರಿನಲ್ಲಿ 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪ
ಉಜಿರೆ ಗುರಿಪಳ್ಳ ಜಯನಗರದಲ್ಲಿ ಪೂಜಿಸಲ್ಪಟ್ಟ 45ನೇ ವರ್ಷದ ಗಣಪ
ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ಮಹಾಗಣಪತಿ
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಉಜಿರೆ ಕುಂಜರ್ಪದಲ್ಲಿ ಪೂಜಿಸಲ್ಪಟ್ಟ 24ನೇ ವರ್ಷದ ಶ್ರೀ ಮಹಾಗಣಪತಿ

Spread the love
  • Related Posts

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5,000 ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ತಿಳಿಸಿದರು. ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ…

    Spread the love

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ…

    Spread the love

    You Missed

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 27 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 36 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 44 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 29 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 308 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ