





















ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.…
ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…
