





















ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿದ್ದು ಇದೀಗ ಸಂಚಾರಕ್ಕೆ ಸುಗಮವಾಗಿದೆ Spread the love
ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

