ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜಿನಲ್ಲಿ ಫಲಿತಾಂಶ ತಡವಾಗಿ ಪ್ರಕಟಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ವಿಶ್ವವಿದ್ಯಾಲಯದ ಫಲಿತಾಂಶಗಳು ತಡವಾಗಿ ಬರುತ್ತಿರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ತಮ್ಮ ವಿದ್ಯಾಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಮೊದಲ ಸೆಮಿಸ್ಟರ್ ನಿಂದ ಆರನೇ…
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರು. ಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ ಏಕನಾಥ ಶೆಟ್ಟಿ ಸಭಾ ವೇದಿಕೆಯಲ್ಲಿ ನಾಗರಿಕ…
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ಸಿಡಿಲು ಬಡಿದು ಹಾನಿಗೊಳಗಾದ ನಿಡ್ಲೆ ಗ್ರಾಮ ದ ಗಾಣಂತಿ ಮನೆ ರಾಜೇಂದ್ರ ಗೌಡ ಅವರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ…
