ಬೆಂಗಳೂರು-ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ-ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಆಯೋಜನೆ
ಬೆಂಗಳೂರು-ನಮ್ಮ ರಾಜ-ಮಹಾರಾಜರು ದೇವಸ್ಥಾನಗಳನ್ನು ನಿರ್ಮಿಸಿದರು.ಕದಂಬರಿಂದ ಹಿಡಿದು ವಿಜಯನರದ ರಾಜಮಹಾರಾಜರು, ಇತ್ತೀಚಿನ ಮೈಸೂರು ಮಹಾರಾಜರವರೆಗೆ ಸಾವಿರಾರು ದೇವಸ್ಥಾನಗಳ ನಿರ್ಮಾಣ ಮಾಡಿದರು ಹಾಗೂ ಆಕ್ರಮಣಕಾರರಿಂದ ಧ್ವಂಸಗೊಂಡಿದ್ದ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿದರು. ಇಂದು ಮಾತ್ರ ದೇವಸ್ಥಾನಗಳು ‘ಸೆಕ್ಯುಲರ್’ವಾದಿ ರಾಜ್ಯವ್ಯವಸ್ಥೆಯ ಕೈವಶವಾಗಿರುವುದರಿಂದ ಸರಕಾರಿಕರಣ, ಭ್ರಷ್ಟಾಚಾರ, ಅಹಿಂದೂಗಳಿಗೆ ದೇವಸ್ಥಾನದಲ್ಲಿ…
ಪ್ರಯಾಣಿಕರ ಅನುಕೂಲಕ್ಕಾಗಿ ದೇವದುರ್ಗ-ಧರ್ಮಸ್ಥಳ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಚಾಲನೆ
ದೇವದುರ್ಗ: ರಾಯಚೂರು ಜಿಲ್ಲೆಯ ದೇವದುರ್ಗದಿಂದ ಧರ್ಮಸ್ಥಳಕ್ಕೆ ಸಂಪರ್ಕ ಕೊಂಡಿಯಾಗಿ ಹೊಸ ಬಸ್ ಸಂಚಾರಕ್ಕೆ ಶಾಸಕಿ ಕರೆಮ್ಮ ಜಿ.ನಾಯಕ ಬುಧವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು, ಗ್ರಾಮೀಣ…
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಸಂಭ್ರಮಕ್ಕೆ ವಿವಿಧ ಹೂ ಹಣ್ಣು ಗಳಿಂದ ವಿಶೇಷ ಅಲಂಕಾರ
ಬೆಳ್ತಂಗಡಿ: 2025 ಹೊಸ ಕ್ಯಾಲೆಂಡರ್ ವರ್ಷವನ್ನು ಬರಮಾಡಿಕೊಳ್ಳುವ ಸುಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ. ಬೆಂಗಳೂರಿನ ಟಿವಿಎಸ್ ಕಂಪೆನಿ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ…









