ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆ

ಹಿಂದೂ ಜನಜಾಗೃತಿ ಸಮಿತಿಯು ಕಳೆದ 14 ವರ್ಷಗಳಿಂದ ಹಿಂದೂಗಳಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲು ಭಾರತದಾದ್ಯಂತ ಹಿಂದೂ ರಾಷ್ಟ್ರ-ಜಾಗೃತಿ ಸಭೆಗಳನ್ನು ಆಯೋಜಿಸುತ್ತಿದೆ. ಈಗಾಗಲೇ ಭಾರತದಾದ್ಯಂತ 1500 ಸಭೆಗಳ ಮೂಲಕ 15 ಲಕ್ಷಕ್ಕೂ ಅಧಿಕ ಜನರಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.

ಈ ಸಭೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ದೇಶ ವಿರೋಧಿ, ಹಿಂದೂ ವಿರೋಧಿ ಷಡ್ಯಂತ್ರ, ಲವ್ ಜಿಹಾದ್, ಮತಾಂತರ, ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ, ಹಿಂದೂ ದೇವಸ್ಥಾನಗಳ ಸರಕಾರಿಕರಣ, ಹಿಂದೂ ದೇವತೆಗಳ ಅಪಮಾನ ಮುಂತಾದ ವಿಷಯಗಳ ಬಗ್ಗೆ ಹಿಂದೂಗಳಲ್ಲಿ ಜನಜಾಗೃತಿ ಮೂಡಿಸಲಾಗುವುದು. ಅದಲ್ಲದೇ ಇದನ್ನು ತಡೆಯಲು ಏನೆಲ್ಲ ಮಾರ್ಗೋಪಾಯಗಳನ್ನು ಮಾಡಬೇಕು ಉದಾಹರಣೆಗೆ ಹಿಂದೂ ಸಂಘಟನೆ, ಧರ್ಮ ಜಾಗೃತಿ, ಧರ್ಮ ಶಿಕ್ಷಣ ನೀಡುವುದು ಮುಂತಾದ ಉಪಾಯಯೋಜನೆಗಳೊಂದಿಗೆ ಹಿಂದೂ ರಾಷ್ಟ್ರ ಸ್ಥಾಪನೆಯ ಬಗ್ಗೆ ಹಿಂದೂ ಸಮಾಜಕ್ಕೆ ದಿಶೆಯನ್ನು ನೀಡಲಾಗುವುದು.

ಹಿಂದೂ ರಾಷ್ಟ್ರ ಜಾಗೃತಿ ‌ಸಭೆಯ ವಕ್ತಾರರು :-

  1. ಪ್ರಮೋದ್ ಮುತಾಲಿಕ್, ರಾಷ್ಟ್ರೀಯ ಅಧ್ಯಕ್ಷರು, ಶ್ರೀರಾಮನ ಸೇನೆ.

2. ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ.

  1. ಶ್ರೀ. ಗುರುಪ್ರಸಾದ ಗೌಡ, ರಾಜ್ಯ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ

ಆನ್ಲೈನ್ ಹಿಂದೂ ರಾಷ್ಟ್ರ-ಜಾಗೃತಿ ಸಭೆಯ ವಿವರ

ದಿನಾಂಕ : 21 ಫೆಬ್ರವರಿ, 2021, ಭಾನುವಾರ ಸಂಜೆ 7.00 ಕ್ಕೆ

ಈ ಕಾರ್ಯಕ್ರಮವು http://Fb.com/HJSBengaluruಮತ್ತು http://Youtube.com/HJSKarnatakaಮೂಲಕ ಪ್ರಸಾರವಾಗಲಿದೆ.

ಸಮಸ್ತ ಹಿಂದೂ ಬಾಂಧವರು ಕುಟುಂಬ ಸಮೇತ ಉಪಸ್ಥಿತ ಇರಬೇಕು ಎಂದು ವಿನಂತಿ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ