ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…

    Spread the love

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…

    Spread the love

    You Missed

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 50 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    • By admin
    • December 1, 2025
    • 35 views
    ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    • By admin
    • November 28, 2025
    • 34 views
    ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ

    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    • By admin
    • November 28, 2025
    • 31 views
    ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ

    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    • By admin
    • November 28, 2025
    • 40 views
    ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

    • By admin
    • November 28, 2025
    • 35 views
    ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ