ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ