ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ