ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು