ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 46 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 33 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 239 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”