ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 55 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 35 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 33 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ