ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 175 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ