ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934

ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ.

ವೃಷಭ: ಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ವಿರಸ, ವಿದೇಶ ಪ್ರಯಾಣ, ನಾನಾ ಮೂಲಗಳಿಂದ ಧನಾಗಮನ, ಹಳೇ ಮಿತ್ರರ ಭೇಟಿ, ಸುಖ ಭೋಜನ ಪ್ರಾಪ್ತಿ, ಮಾನಸಿಕ ನೆಮ್ಮದಿ ದೊರೆಯಲಿದೆ.

ಮಿಥುನ: ಅತಿಯಾದ ಆತ್ಮವಿಶ್ವಾಸ, ಆತುರ ಸ್ವಭಾವ, ತಾಳ್ಮೆ ಅತ್ಯಗತ್ಯ, ಮಾನಸಿಕ ವ್ಯಥೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಹಿರಿಯರ ಮಾತಿಗೆ ಮನ್ನಣೆ, ಅನಗತ್ಯ ನಿಷ್ಠೂರ,ಶತ್ರುಗಳ ಬಾಧೆ ಹೆಚ್ಚಾಗಬಹುದು ಎಚ್ಚರ‌.

ಕಟಕ: ನಾನಾ ವಿಚಾರಗಳಲ್ಲಿ ಗೊಂದಲ, ತಾಳ್ಮೆಯಿಂದ ವರ್ತಿಸಿ, ಸ್ಥಿರಾಸ್ತಿ ವಿಚಾರದಲ್ಲಿ ಮನಃಸ್ತಾಪ, ಬಂಧುಗಳಲ್ಲಿ ಶತ್ರುತ್ವ, ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು.

ಸಿಂಹ: ಕುಟುಂಬದವರೊಂದಿಗೆ ಪ್ರಯಾಣ, ದೇವರ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ಆರೋಗ್ಯದಲ್ಲಿ ಏರುಪೇರು, ಅವಕಾಶ ಕೈ ತಪ್ಪುವುದು, ಎಚ್ಚರಿಕೆಯ ನಡೆ ಅಗತ್ಯವಿದೆ.

ಕನ್ಯಾ: ಮಾನಸಿಕ ಗೊಂದಲ, ಸ್ನೇಹಿತರಿಂದ ನೆರವು, ಹೊಸ ಅವಕಾಶಗಳು ಲಭ್ಯ, ಕೆಲಸ ಕಾರ್ಯಗಳಲ್ಲಿ ಜಯ, ಖರ್ಚುಗಳ ಬಗ್ಗೆ ನಿಗಾವಹಿಸಿ, ಸುಖ ಭೋಜನ ಪ್ರಾಪ್ರಿಯಾಗಲಿದೆ.

ತುಲಾ: ಹಿರಿಯರ ಆಶೀರ್ವಾದ, ದುಃಖದಾಯಕ ಪ್ರಸಂಗ, ನಿರೀಕ್ಷಿತ ಆದಾಯ, ನಂಬಿಕೆ ದ್ರೋಹ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕ ಆದಾಯ, ಕೃಷಿಕರಿಗೆ ಲಾಭ ದೊರೆಯಲಿದೆ.

ವೃಶ್ಚಿಕ: ಹಣಕಾಸು ವಿಚಾರದಲ್ಲಿ ಎಚ್ಚರ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ಸಂತಸ, ಮಾನಸಿಕ ನೆಮ್ಮದಿ, ವಿದೇಶ ಪ್ರಯಾಣ, ಹೆಚ್ಚಿನ ಜವಾಬ್ದಾರಿ ಪ್ರಾಪ್ತಿ, ಸಣ್ಣ ಮಾತಿನಿಂದ ಅನರ್ಥ, ಉದರ ಬಾಧೆ, ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು‌.

ಧನಸ್ಸು: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ಒತ್ತಡ, ದೂರ ಪ್ರಯಾಣ, ಬಣ್ಣದ ಮಾತುಗಳಿಗೆ ಮರುಳಾಗಬೇಡಿ, ಅವಿವಾಹಿತರಿಗೆ ವಿವಾಹ ಯೋಗ, ದುಷ್ಟ ಜನರಿಂದ ತೊಂದರೆ ಉಂಟಾಗಬಹುದು.

ಮಕರ: ಸ್ವಾರ್ಥಕ್ಕಾಗಿ ಅನ್ಯರ ಬಳಕೆ, ಅಕಾಲ ಭೋಜನ, ಮಹತ್ತರ ಕೆಲಸದಲ್ಲಿ ಪ್ರಗತಿ, ಮನಸ್ಸಿಗೆ ಸಂತಸ, ಕುಲದೇವರ ಆರಾಧನೆಯಿಂದ ಅನುಕೂಲ ಆಗುವುದು.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ಕೌಟುಂಬಿಕ ಜೀವನದಲ್ಲಿ ನೆಮ್ಮದಿ, ಇಷ್ಟಾರ್ಥ ಸಿದ್ಧಿ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ವಿಳಂಬ ಆಗಬಹುದು.

ಮೀನ: ಪಿತ್ರಾರ್ಜಿತ ಆಸ್ತಿ ಮಾರಾಟ, ಸಕಾಲಕ್ಕೆ ಭೋಜನ ಸಿಗುವುದಿಲ್ಲ, ಶತ್ರುಗಳ ಬಾಧೆ, ವೃತ್ತಿಯಲ್ಲಿ ಹೊಸ ಅವಕಾಶ, ಲೇವಾದೇವಿ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗಲಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ